ಬುಧವಾರ, ಜೂನ್ 22, 2011

'ಆಗಸದ ಅಲೆಮಾರಿಗಳು' ಕೃತಿಗೆ ಅಕಾಡೆಮಿ ಗೌರವ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ೨೦೦೯ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಜೂನ್ ೨೯, ೨೦೧೧ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.

ಡಾ| ಬಿ. ಎಸ್. ಶೈಲಜಾ ಅವರು ಈ ಸಂದರ್ಭದಲ್ಲಿ ವಿಜ್ಞಾನ ಸಾಹಿತ್ಯ ಪ್ರಕಾರದ ಬಹುಮಾನ ಸ್ವೀಕರಿಸಲಿದ್ದಾರೆ. ಅವರ 'ಆಗಸದ ಅಲೆಮಾರಿಗಳು' ಕೃತಿಗಾಗಿ ಈ ಗೌರವ ಲಭಿಸಿದೆ.

ಡಾ| ಶೈಲಜಾ ಅವರಿಗೆ ಇಜ್ಞಾನ ಡಾಟ್ ಕಾಮ್ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.

ಕಾಮೆಂಟ್‌ಗಳಿಲ್ಲ:

badge