ಇಜ್ಞಾನ ವಾರ್ತೆ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಗುಲಬರ್ಗಾದ ಡಾ. ಪಿ. ಎಸ್. ಶಂಕರ್ ಪ್ರತಿಷ್ಠಾನದ ಸಹಯೋಗದಲ್ಲಿ ಉತ್ತರ ಕರ್ನಾಟಕದ ಹಲವೆಡೆಗಳಲ್ಲಿ 'ರಾಷ್ಟ್ರೀಯ ವಿಜ್ಞಾನ ದಿನಾಚರಣೆ - ೨೦೧೨' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಈ ವರ್ಷದ ವಿಜ್ಞಾನ ದಿನಾಚರಣೆಯ ವಿಷಯವಾದ 'ಸ್ವಚ್ಛ ಇಂಧನದ ಆಯ್ಕೆಗಳು ಹಾಗೂ ಪರಮಾಣು ಸುರಕ್ಷತೆ' ಕುರಿತು ಉಪನ್ಯಾಸಗಳಿರುತ್ತವೆ.
ಕಾರ್ಯಕ್ರಮದ ವಿವರಗಳು ಹೀಗಿವೆ:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಗುಲಬರ್ಗಾದ ಡಾ. ಪಿ. ಎಸ್. ಶಂಕರ್ ಪ್ರತಿಷ್ಠಾನದ ಸಹಯೋಗದಲ್ಲಿ ಉತ್ತರ ಕರ್ನಾಟಕದ ಹಲವೆಡೆಗಳಲ್ಲಿ 'ರಾಷ್ಟ್ರೀಯ ವಿಜ್ಞಾನ ದಿನಾಚರಣೆ - ೨೦೧೨' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಈ ವರ್ಷದ ವಿಜ್ಞಾನ ದಿನಾಚರಣೆಯ ವಿಷಯವಾದ 'ಸ್ವಚ್ಛ ಇಂಧನದ ಆಯ್ಕೆಗಳು ಹಾಗೂ ಪರಮಾಣು ಸುರಕ್ಷತೆ' ಕುರಿತು ಉಪನ್ಯಾಸಗಳಿರುತ್ತವೆ.
ಕಾರ್ಯಕ್ರಮದ ವಿವರಗಳು ಹೀಗಿವೆ:
- ಫೆಬ್ರುವರಿ ೨೩: ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ, ಬಳ್ಳಾರಿ
- ಫೆಬ್ರುವರಿ ೨೪: ಹೆಚ್. ಆರ್. ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯ, ಗಂಗಾವತಿ (ಕೊಪ್ಪಳ ಜಿಲ್ಲೆ)
- ಫೆಬ್ರುವರಿ ೨೫: ರಾಯಚೂರು ವಿಜ್ಞಾನ ಕೇಂದ್ರ, ರಾಯಚೂರು
- ಫೆಬ್ರುವರಿ ೨೭: ಬಿ. ವಿ. ಭೂಮರೆಡ್ಡಿ ಪದವಿ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯ, ಬೀದರ
- ಫೆಬ್ರುವರಿ ೨೮: ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯ, ಗುಲಬರ್ಗಾ
- ಫೆಬ್ರುವರಿ ೨೯: ಸರಕಾರಿ ಪದವಿ ಮಹಾವಿದ್ಯಾಲಯ, ಯಾದಗಿರಿ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ