'ಪಶ್ಚಿಮ ಘಟ್ಟ - ನಮಗೆಷ್ಟು ಗೊತ್ತು?' ವಿಷಯದ ಕುರಿತು ಭಾಷಣ-ಪ್ರಶ್ನೋತ್ತರ ಕಾರ್ಯಕ್ರಮ ಇಂದು (ಆಗಸ್ಟ್ ೨೦) ಸಂಜೆ ೪ ಗಂಟೆಗೆ ಬೆಂಗಳೂರಿನ ಆರ್ ವಿ ರಸ್ತೆಯಲ್ಲಿರುವ ಆರ್ ವಿ ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಅದಮ್ಯ ಚೇತನ ಸಂಸ್ಥೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಾದ ಶ್ರೀ ಪ್ರವೀಣ್ ಭಾರ್ಗವ್ ಅವರು ವಿಷಯ ಮಂಡನೆ ಮಾಡಲಿದ್ದಾರೆ.
ಆಮಂತ್ರಣ ಪತ್ರವನ್ನು ದೊಡ್ಡ ಗಾತ್ರದಲ್ಲಿ ನೋಡಲು ಪಕ್ಕದಲ್ಲಿರುವ ಚಿತ್ರದ ಮೇಲೆ ಕ್ಲಿಕ್ ಮಾಡಿ.
ಅದಮ್ಯ ಚೇತನ ಸಂಸ್ಥೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಾದ ಶ್ರೀ ಪ್ರವೀಣ್ ಭಾರ್ಗವ್ ಅವರು ವಿಷಯ ಮಂಡನೆ ಮಾಡಲಿದ್ದಾರೆ.
ಆಮಂತ್ರಣ ಪತ್ರವನ್ನು ದೊಡ್ಡ ಗಾತ್ರದಲ್ಲಿ ನೋಡಲು ಪಕ್ಕದಲ್ಲಿರುವ ಚಿತ್ರದ ಮೇಲೆ ಕ್ಲಿಕ್ ಮಾಡಿ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ