
ಈಗ ವ್ಯಾಪಕವಾಗಿ ಬಳಕೆಯಲ್ಲಿರುವ ಕರ್ನಾಟಕ ಸರ್ಕಾರದ ಅಧಿಕೃತ ಕೀಲಿಮಣೆ ವಿನ್ಯಾಸವನ್ನು ರೂಪಿಸಿದ್ದು ಅವರ ಸಾಧನೆ. ಅಷ್ಟೇ ಅಲ್ಲ, ೧೯೮೦ರ ದಶಕದಲ್ಲೇ ಕನ್ನಡದ ಪದಸಂಸ್ಕಾರಕ ತಂತ್ರಾಂಶ 'ಸೇಡಿಯಾಪು' ರಚಿಸಿ ಮುಕ್ತ ಬಳಕೆಗೆ ನೀಡಿದ ಹಿರಿಮೆಯೂ ಅವರದ್ದೇ.
ಅವರ ಜೀವನ-ಸಾಧನೆಯನ್ನು ಸಂಕ್ಷಿಪ್ತವಾಗಿ ಪರಿಚಯಿಸುವ ಪುಸ್ತಕವೊಂದು ಇಷ್ಟರಲ್ಲೇ ಹೊರಬರಲಿದೆ. ಇಜ್ಞಾನ ಡಾಟ್ ಕಾಮ್ನ ಟಿ. ಜಿ. ಶ್ರೀನಿಧಿ ಬರೆದ ಈ ಪುಸ್ತಕವನ್ನು ಬೆಂಗಳೂರಿನ ಉದಯಭಾನು ಕಲಾಸಂಘ ಪ್ರಕಟಿಸುತ್ತಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ